ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

ಖ್ಯಾತ ಜೋತಿಷಿ ಆನಂದ ಗುರೂಜಿಗೆ ಬಂತು ಬೆದರಿಕೆ ಪತ್ರ..!

Published : Jun 10, 2020, 05:59 PM IST

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಬೆಂಗಳೂರು(ಜೂ.10): ನಗರದ ಖ್ಯಾತ ಜೋತಿಷಿ ಆನಂದ್ ಗುರೂಜಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದ್ದು, ಸೂಕ್ತ ಭದ್ರತೆ ನೀಡಿ ಎಂದು ಮುಖ್ಯಮಂತ್ರಿಗೆ ಆನಂದ್ ಗುರೂಜಿ ಮನವಿ ಮಾಡಿಕೊಂಡಿದ್ದಾರೆ.

ಆನಂದ್ ಗುರೂಜಿಗೆ ಧರ್ಮ, ಸಂಸ್ಕೃತಿ, ಗೋವುಗಳ ಬಗ್ಗೆ ಹೆಚ್ಚು ಮಾತನಾಡುತ್ತೀರಿ. ಬಹಳ ಓಡಾಡುತ್ತಿದ್ದೀರ, ಎಚ್ಚರಿಕೆಯಿಂದಿರಿ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಬೆದರಿಕೆಯೊಡ್ಡಿದ್ದಾರೆ. 

ಈಗಾಗಲೇ ಹಲವು ಬಾರಿ ನಮಗೆ ಬೆದರಿಕೆ ಪತ್ರಗಳು ಬಂದಿವೆ. ಈಗ ಮತ್ತೊಮ್ಮೆ ಇದು ಪುನರಾವರ್ತನೆಯಾಗಿದ್ದರಿಂದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿಕಕೊಂಡಿದ್ದಾಗಿ ಆನಂದ್ ಗುರೂಜಿ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ. 

ತಮ್ಮ ಮನೆಯ ಸುತ್ತ ನಡೆದಿರುವ ಸಾಕಷ್ಟು ಅಹಿತಕರ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸಿಎಂ ಸ್ಪಂದಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?