ನೆರೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್ ಕಾರಿಗೆ ರೈತರಿಂದ ಮುತ್ತಿಗೆ, ಧಿಕ್ಕಾರ!

Sep 20, 2019, 5:41 PM IST

ಬೆಳಗಾವಿ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್‌ಗೆ ರೈತರು ಧಿಕ್ಕಾರ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನೆರೆ ಪರಿಹಾರ ವಿತರಣೆ ಕುರಿತು ಸಚಿವರು ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಇಲ್ಲಿದೆ ವರದಿ....