ಕೇಂದ್ರದಿಂದ ಶೀಘ್ರದಲ್ಲಿ ನೆರೆ ಪರಿಹಾರ ಬಿಡುಗಡೆ; ಬರಲಿದೆ ದೊಡ್ಡ ಮೊತ್ತ

Sep 7, 2019, 7:54 PM IST

ಕರ್ನಾಟಕ ನೆರೆ ಪ್ರವಾಹ ತಗ್ಗಿ ಮತ್ತೆ ಮಳೆ ಆರಂಭಗೊಂಡಿದೆ. ಆದರೆ ಕೇಂದ್ರದಿಂದ ಇನ್ನೂ ನೆರೆ ಪರಿಹಾರ ಮೊತ್ತ ಮಾತ್ರ ಇನ್ನೂ ಬಂದಿಲ್ಲ ಎಂದು ವಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಶೀಘ್ರದಲ್ಲೇ ಕೇಂದ್ರದಿಂದ ನೆರ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ.  ದೊಡ್ಡ ಪ್ರಮಾಣದಲ್ಲೇ ಮೊತ್ತ ಕರ್ನಾಟಕಕ್ಕೆ ಲಭ್ಯವಾಗಲಿದೆ ಎಂದು ಸಿಎಂ ಹೇಳಿದ್ದಾರೆ.