ಮತ್ತೆ ಉಡಾಫೆ ಮಾತು: ಮಾಧುಸ್ವಾಮಿ ಮಂತ್ರಿ ಆದ್ಮೇಲೆ ಮಾತಿನ ವರಸೆ ಬದಲಾಯ್ತು ಅಲ್ವೇ..?

ಮತ್ತೆ ಉಡಾಫೆ ಮಾತು: ಮಾಧುಸ್ವಾಮಿ ಮಂತ್ರಿ ಆದ್ಮೇಲೆ ಮಾತಿನ ವರಸೆ ಬದಲಾಯ್ತು ಅಲ್ವೇ..?

Published : Oct 05, 2019, 05:29 PM ISTUpdated : Oct 05, 2019, 05:32 PM IST

ಪ್ರವಾಹ ಬಂದು ಅರ್ಧ ಕರ್ನಾಟಕವೇ ಮುಳುಗಿ ಹೋಗಿದ್ದು, ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚುತ್ತಿದ್ದಾರೆ. ಆದ್ರೆ, ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಅದ್ಯಾಕೋ ಬರೀ ಉಡಾಫೆ ಮಾತುಗಳನ್ನೇ ಆಡುತ್ತಿದ್ದಾರೆ. ಮೊನ್ನೇ ಏನು ಹೇಳಿ ಜನರ ಟೀಕೆಗೆ ಗುರಿಯಾದ್ರು ಇದೀಗ  ನೆರೆ ಪರಿಹಾರ ಪಡೆಯಲು ಪಡೆಯಲು ಸಂತ್ರಸ್ತರೆ ಮುಂದೆ ಬರುತ್ತಿಲ್ಲ ಎನ್ನುವ ಉಡಾಫೆ ಮಾತುಗಳನ್ನಾಡಿದ್ದಾರೆ. ಅವರು ಇನ್ನೂ ಏನೆಲ್ಲ ಮಾತನಾಡಿದ್ದಾರೆ ಅಂತ ಅವರ ಬಾಯಿಂದಲೇ ಕೇಳಿ.

ತುಮಕೂರು, [ಅ.05]: ಪ್ರವಾಹ ಬಂದು ಅರ್ಧ ಕರ್ನಾಟಕವೇ ಮುಳುಗಿ ಹೋಗಿದ್ದು, ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚುತ್ತಿದ್ದಾರೆ. ಆದ್ರೆ, ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಅದ್ಯಾಕೋ ಬರೀ ಉಡಾಫೆ ಮಾತುಗಳನ್ನೇ ಆಡುತ್ತಿದ್ದಾರೆ. ಮೊನ್ನೇ ಏನು ಹೇಳಿ ಜನರ ಟೀಕೆಗೆ ಗುರಿಯಾದ್ರು ಇದೀಗ  ನೆರೆ ಪರಿಹಾರ ಪಡೆಯಲು ಪಡೆಯಲು ಸಂತ್ರಸ್ತರೆ ಮುಂದೆ ಬರುತ್ತಿಲ್ಲ ಎನ್ನುವ ಉಡಾಫೆ ಮಾತುಗಳನ್ನಾಡಿದ್ದಾರೆ. ಅವರು ಇನ್ನೂ ಏನೆಲ್ಲ ಮಾತನಾಡಿದ್ದಾರೆ ಅಂತ ಅವರ ಬಾಯಿಂದಲೇ ಕೇಳಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!