ಮತ್ತೆ ಉಡಾಫೆ ಮಾತು: ಮಾಧುಸ್ವಾಮಿ ಮಂತ್ರಿ ಆದ್ಮೇಲೆ ಮಾತಿನ ವರಸೆ ಬದಲಾಯ್ತು ಅಲ್ವೇ..?

ಮತ್ತೆ ಉಡಾಫೆ ಮಾತು: ಮಾಧುಸ್ವಾಮಿ ಮಂತ್ರಿ ಆದ್ಮೇಲೆ ಮಾತಿನ ವರಸೆ ಬದಲಾಯ್ತು ಅಲ್ವೇ..?

Published : Oct 05, 2019, 05:29 PM ISTUpdated : Oct 05, 2019, 05:32 PM IST

ಪ್ರವಾಹ ಬಂದು ಅರ್ಧ ಕರ್ನಾಟಕವೇ ಮುಳುಗಿ ಹೋಗಿದ್ದು, ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚುತ್ತಿದ್ದಾರೆ. ಆದ್ರೆ, ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಅದ್ಯಾಕೋ ಬರೀ ಉಡಾಫೆ ಮಾತುಗಳನ್ನೇ ಆಡುತ್ತಿದ್ದಾರೆ. ಮೊನ್ನೇ ಏನು ಹೇಳಿ ಜನರ ಟೀಕೆಗೆ ಗುರಿಯಾದ್ರು ಇದೀಗ  ನೆರೆ ಪರಿಹಾರ ಪಡೆಯಲು ಪಡೆಯಲು ಸಂತ್ರಸ್ತರೆ ಮುಂದೆ ಬರುತ್ತಿಲ್ಲ ಎನ್ನುವ ಉಡಾಫೆ ಮಾತುಗಳನ್ನಾಡಿದ್ದಾರೆ. ಅವರು ಇನ್ನೂ ಏನೆಲ್ಲ ಮಾತನಾಡಿದ್ದಾರೆ ಅಂತ ಅವರ ಬಾಯಿಂದಲೇ ಕೇಳಿ.

ತುಮಕೂರು, [ಅ.05]: ಪ್ರವಾಹ ಬಂದು ಅರ್ಧ ಕರ್ನಾಟಕವೇ ಮುಳುಗಿ ಹೋಗಿದ್ದು, ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚುತ್ತಿದ್ದಾರೆ. ಆದ್ರೆ, ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಅದ್ಯಾಕೋ ಬರೀ ಉಡಾಫೆ ಮಾತುಗಳನ್ನೇ ಆಡುತ್ತಿದ್ದಾರೆ. ಮೊನ್ನೇ ಏನು ಹೇಳಿ ಜನರ ಟೀಕೆಗೆ ಗುರಿಯಾದ್ರು ಇದೀಗ  ನೆರೆ ಪರಿಹಾರ ಪಡೆಯಲು ಪಡೆಯಲು ಸಂತ್ರಸ್ತರೆ ಮುಂದೆ ಬರುತ್ತಿಲ್ಲ ಎನ್ನುವ ಉಡಾಫೆ ಮಾತುಗಳನ್ನಾಡಿದ್ದಾರೆ. ಅವರು ಇನ್ನೂ ಏನೆಲ್ಲ ಮಾತನಾಡಿದ್ದಾರೆ ಅಂತ ಅವರ ಬಾಯಿಂದಲೇ ಕೇಳಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?