ಮತ್ತೆ ಉಡಾಫೆ ಮಾತು: ಮಾಧುಸ್ವಾಮಿ ಮಂತ್ರಿ ಆದ್ಮೇಲೆ ಮಾತಿನ ವರಸೆ ಬದಲಾಯ್ತು ಅಲ್ವೇ..?

ಮತ್ತೆ ಉಡಾಫೆ ಮಾತು: ಮಾಧುಸ್ವಾಮಿ ಮಂತ್ರಿ ಆದ್ಮೇಲೆ ಮಾತಿನ ವರಸೆ ಬದಲಾಯ್ತು ಅಲ್ವೇ..?

Published : Oct 05, 2019, 05:29 PM ISTUpdated : Oct 05, 2019, 05:32 PM IST

ಪ್ರವಾಹ ಬಂದು ಅರ್ಧ ಕರ್ನಾಟಕವೇ ಮುಳುಗಿ ಹೋಗಿದ್ದು, ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚುತ್ತಿದ್ದಾರೆ. ಆದ್ರೆ, ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಅದ್ಯಾಕೋ ಬರೀ ಉಡಾಫೆ ಮಾತುಗಳನ್ನೇ ಆಡುತ್ತಿದ್ದಾರೆ. ಮೊನ್ನೇ ಏನು ಹೇಳಿ ಜನರ ಟೀಕೆಗೆ ಗುರಿಯಾದ್ರು ಇದೀಗ  ನೆರೆ ಪರಿಹಾರ ಪಡೆಯಲು ಪಡೆಯಲು ಸಂತ್ರಸ್ತರೆ ಮುಂದೆ ಬರುತ್ತಿಲ್ಲ ಎನ್ನುವ ಉಡಾಫೆ ಮಾತುಗಳನ್ನಾಡಿದ್ದಾರೆ. ಅವರು ಇನ್ನೂ ಏನೆಲ್ಲ ಮಾತನಾಡಿದ್ದಾರೆ ಅಂತ ಅವರ ಬಾಯಿಂದಲೇ ಕೇಳಿ.

ತುಮಕೂರು, [ಅ.05]: ಪ್ರವಾಹ ಬಂದು ಅರ್ಧ ಕರ್ನಾಟಕವೇ ಮುಳುಗಿ ಹೋಗಿದ್ದು, ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚುತ್ತಿದ್ದಾರೆ. ಆದ್ರೆ, ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಅದ್ಯಾಕೋ ಬರೀ ಉಡಾಫೆ ಮಾತುಗಳನ್ನೇ ಆಡುತ್ತಿದ್ದಾರೆ. ಮೊನ್ನೇ ಏನು ಹೇಳಿ ಜನರ ಟೀಕೆಗೆ ಗುರಿಯಾದ್ರು ಇದೀಗ  ನೆರೆ ಪರಿಹಾರ ಪಡೆಯಲು ಪಡೆಯಲು ಸಂತ್ರಸ್ತರೆ ಮುಂದೆ ಬರುತ್ತಿಲ್ಲ ಎನ್ನುವ ಉಡಾಫೆ ಮಾತುಗಳನ್ನಾಡಿದ್ದಾರೆ. ಅವರು ಇನ್ನೂ ಏನೆಲ್ಲ ಮಾತನಾಡಿದ್ದಾರೆ ಅಂತ ಅವರ ಬಾಯಿಂದಲೇ ಕೇಳಿ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?