ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

Published : Apr 14, 2019, 10:10 PM IST

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?