ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

Published : Apr 14, 2019, 10:10 PM IST

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
20:34ಭಸ್ಮಾಸುರನ ಗರ್ವಭಂಗ! ಇರಾನ್ ಎದುರು ಹೆಜ್ಜೆ ಹಿಂದಿಟ್ಟಿದ್ದೇಕೆ ಟ್ರಂಪ್? ನಿಗೂಢಾಸ್ತ್ರಕ್ಕೆ ಹೆದರಿದನಾ ದೊಡ್ಡಣ್ಣ?
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
20:31Israel's role in Iran conflict ಹಾರ್ಮುಜ್ ಹಸ್ತಕ್ಷೇಪ; ಇರಾನ್ ಕೊರಳಿಗೆ 22 ರಾಷ್ಟ್ರಗಳ ಉರುಳು!
25:24ಗಲ್ಫ್ ಸ್ವರ್ಗಕ್ಕೆ ಯುದ್ಧದ ಶಾಪ: ತೈಲ ಸಾಮ್ರಾಜ್ಯದ ಅಂತ್ಯ? ಸ್ಮಶಾನವಾಗ್ತಿವೆ ಐಷಾರಾಮಿ ನಗರಗಳು
19:03ಅಮೆರಿಕಾಗೆ ಕಾಡ್ತಿದ್ಯಾ 'ವಿಯೆಟ್ನಾಂ ಸಿಂಡ್ರೋಮ್'? ಪ್ರತಿದಿನ 2 ಬಿಲಿಯನ್ ಡಾಲರ್ ಉಡೀಸ್, ದೊಡ್ಡಣ್ಣ ಜೇಬಿಗೇ ಕನ್ನ!
24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ