ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

Published : Apr 14, 2019, 10:10 PM IST

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?