ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

Published : Apr 14, 2019, 10:10 PM IST

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!