ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

ಚಾಮರಾಜನಗರ ಬಿಆರ್‌ಟಿ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ

Published : Apr 14, 2019, 10:10 PM IST

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

ಫೆಬ್ರವರಿಯಲ್ಲಿ ರಾಜ್ಯವನ್ನೇ ಆತಂಕಕ್ಕೆ ದೂಡಿದ್ದ ಕಾಡ್ಗಿಚ್ಚು ಮತ್ತೆ ಕಾಣಿಸಿಕೊಂಡಿದೆ.  ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ.ಹುಲಿಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೈಲೂರು ವಲಯದ ಕೌಳೆಹಳ್ಳ ಬೆಟ್ಟ  ಮತ್ತು ಕೊಳ್ಳೇಗಾಲ ವಲಯದ ಆಂಡಿಪಾಳ್ಯದಲ್ಲಿ ಬೆಂಕಿ ಆವರಿಸಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳಿದೆ ಎಂದು  ಸ್ಥಳೀಯರು ಆರೋಪಿಸಿದ್ದಾರೆ. 

46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
25:52ಶುಗರ್​​ ಕಂಪನಿಯ ಬಿಗ್​ ರಾಬರಿಯ ರೋಚಕ ತನಿಖೆ! ಸಕ್ಕರೆ ಕಾರ್ಖಾನೆಯಲ್ಲಿ ಹಣ ತಿನ್ನೋ ಹೆಗ್ಗಣಗಳು
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?