Aug 29, 2019, 1:59 PM IST
ಬೆಂಗಳೂರು (ಆ.29): ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಹುಟ್ಟುಹಾಕಿದ್ದ ಪ್ರಕರಣವೊಂದರಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಾಲಯದ ಮುಂದೆ ಸಲ್ಲಿಸಿದ ಆರೋಪಪಟ್ಟಿಯಿಂದ ಅವರ ಹೆಸರನ್ನು ತನಿಖಾಧಿಕಾರಿಗಳು ಕೈಬಿಟ್ಟಿದ್ದಾರೆ. ಅದ್ಯಾವ ಪ್ರಕರಣ? ಎಚ್ ಡಿಕೆ ಹೆಸರು ಥಳಕು ಹಾಕಿಕೊಂಡಿದ್ದೇಕೆ? ಇಲ್ಲಿದೆ ವಿವರ