'ಕುಮಾರಸ್ವಾಮಿಯೇ ಒಳಒಪ್ಪಂದದ ಪ್ರಿನ್ಸಿಪಾಲ್'; ಮಾಜಿ ಶಾಸಕ ಲೇವಡಿ

'ಕುಮಾರಸ್ವಾಮಿಯೇ ಒಳಒಪ್ಪಂದದ ಪ್ರಿನ್ಸಿಪಾಲ್'; ಮಾಜಿ ಶಾಸಕ ಲೇವಡಿ

Published : Dec 20, 2020, 04:58 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಿದ್ದಂತೆ ಎಂದು ಸಿದ್ದು ಪರ ರಾಜಣ್ಣ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕ್ಷೇತ್ರಕ್ಕೆ ಸೀಮಿತವಾಗಿ ಒಳಒಪ್ಪಂದದ ಬಗ್ಗೆ ಹೇಳಿದ್ದಾರೆಯಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು(ಡಿ.20): ಎಚ್. ಡಿ. ಕುಮಾರಸ್ವಾಮಿಯೇ ಒಳ ಒಪ್ಪಂದದ ಪ್ರಿನ್ಸಿಪಾಲ್. ಅವರು ಎಲ್ಲಾ ಪಾರ್ಟಿಯವರ ಜತೆ ಒಳ ಒಪ್ಪಂದ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಲೇವಡಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಿದ್ದಂತೆ ಎಂದು ಸಿದ್ದು ಪರ ರಾಜಣ್ಣ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕ್ಷೇತ್ರಕ್ಕೆ ಸೀಮಿತವಾಗಿ ಒಳಒಪ್ಪಂದದ ಬಗ್ಗೆ ಹೇಳಿದ್ದಾರೆಯಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ತಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಕಾರಣ ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಾಡಿಕೊಂಡ ಒಳಒಪ್ಪಂದವೇ ಕಾರಣ. ಇದಷ್ಟೇ ಅಲ್ಲದೇ ನಮ್ಮ ಪಕ್ಷದವರು ನನಗೆ ಮೋಸ ಮಾಡಿದರು ಎಂದು ಆರೋಪಿಸಿದ್ದರು. ಈ ಕುರಿತಂತೆ ರಾಜ್ಯರಾಜಕಾರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?