'ಕುಮಾರಸ್ವಾಮಿಯೇ ಒಳಒಪ್ಪಂದದ ಪ್ರಿನ್ಸಿಪಾಲ್'; ಮಾಜಿ ಶಾಸಕ ಲೇವಡಿ

'ಕುಮಾರಸ್ವಾಮಿಯೇ ಒಳಒಪ್ಪಂದದ ಪ್ರಿನ್ಸಿಪಾಲ್'; ಮಾಜಿ ಶಾಸಕ ಲೇವಡಿ

Suvarna News   | Asianet News
Published : Dec 20, 2020, 04:58 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಿದ್ದಂತೆ ಎಂದು ಸಿದ್ದು ಪರ ರಾಜಣ್ಣ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕ್ಷೇತ್ರಕ್ಕೆ ಸೀಮಿತವಾಗಿ ಒಳಒಪ್ಪಂದದ ಬಗ್ಗೆ ಹೇಳಿದ್ದಾರೆಯಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು(ಡಿ.20): ಎಚ್. ಡಿ. ಕುಮಾರಸ್ವಾಮಿಯೇ ಒಳ ಒಪ್ಪಂದದ ಪ್ರಿನ್ಸಿಪಾಲ್. ಅವರು ಎಲ್ಲಾ ಪಾರ್ಟಿಯವರ ಜತೆ ಒಳ ಒಪ್ಪಂದ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಲೇವಡಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಿದ್ದಂತೆ ಎಂದು ಸಿದ್ದು ಪರ ರಾಜಣ್ಣ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕ್ಷೇತ್ರಕ್ಕೆ ಸೀಮಿತವಾಗಿ ಒಳಒಪ್ಪಂದದ ಬಗ್ಗೆ ಹೇಳಿದ್ದಾರೆಯಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ತಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಕಾರಣ ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಾಡಿಕೊಂಡ ಒಳಒಪ್ಪಂದವೇ ಕಾರಣ. ಇದಷ್ಟೇ ಅಲ್ಲದೇ ನಮ್ಮ ಪಕ್ಷದವರು ನನಗೆ ಮೋಸ ಮಾಡಿದರು ಎಂದು ಆರೋಪಿಸಿದ್ದರು. ಈ ಕುರಿತಂತೆ ರಾಜ್ಯರಾಜಕಾರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!