'ಕುಮಾರಸ್ವಾಮಿಯೇ ಒಳಒಪ್ಪಂದದ ಪ್ರಿನ್ಸಿಪಾಲ್'; ಮಾಜಿ ಶಾಸಕ ಲೇವಡಿ

'ಕುಮಾರಸ್ವಾಮಿಯೇ ಒಳಒಪ್ಪಂದದ ಪ್ರಿನ್ಸಿಪಾಲ್'; ಮಾಜಿ ಶಾಸಕ ಲೇವಡಿ

Suvarna News   | Asianet News
Published : Dec 20, 2020, 04:58 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಿದ್ದಂತೆ ಎಂದು ಸಿದ್ದು ಪರ ರಾಜಣ್ಣ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕ್ಷೇತ್ರಕ್ಕೆ ಸೀಮಿತವಾಗಿ ಒಳಒಪ್ಪಂದದ ಬಗ್ಗೆ ಹೇಳಿದ್ದಾರೆಯಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು(ಡಿ.20): ಎಚ್. ಡಿ. ಕುಮಾರಸ್ವಾಮಿಯೇ ಒಳ ಒಪ್ಪಂದದ ಪ್ರಿನ್ಸಿಪಾಲ್. ಅವರು ಎಲ್ಲಾ ಪಾರ್ಟಿಯವರ ಜತೆ ಒಳ ಒಪ್ಪಂದ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಲೇವಡಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಿದ್ದಂತೆ ಎಂದು ಸಿದ್ದು ಪರ ರಾಜಣ್ಣ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕ್ಷೇತ್ರಕ್ಕೆ ಸೀಮಿತವಾಗಿ ಒಳಒಪ್ಪಂದದ ಬಗ್ಗೆ ಹೇಳಿದ್ದಾರೆಯಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ತಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಕಾರಣ ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಾಡಿಕೊಂಡ ಒಳಒಪ್ಪಂದವೇ ಕಾರಣ. ಇದಷ್ಟೇ ಅಲ್ಲದೇ ನಮ್ಮ ಪಕ್ಷದವರು ನನಗೆ ಮೋಸ ಮಾಡಿದರು ಎಂದು ಆರೋಪಿಸಿದ್ದರು. ಈ ಕುರಿತಂತೆ ರಾಜ್ಯರಾಜಕಾರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
 

19:29ಕೈ ಜಾರುತ್ತಿದೆಯಾ ಬಲೂಚ್? ಪಾಕ್ ಸಚಿವರೇ ಒಪ್ಪಿಕೊಂಡ ಸತ್ಯ: ಪಾಕ್ ಸೇನೆಗಿಂತಾ ಬಂಡುಕೋರರೇ ಹೈ-ಟೆಕ್!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!