'ಕುಮಾರಸ್ವಾಮಿಯೇ ಒಳಒಪ್ಪಂದದ ಪ್ರಿನ್ಸಿಪಾಲ್'; ಮಾಜಿ ಶಾಸಕ ಲೇವಡಿ

'ಕುಮಾರಸ್ವಾಮಿಯೇ ಒಳಒಪ್ಪಂದದ ಪ್ರಿನ್ಸಿಪಾಲ್'; ಮಾಜಿ ಶಾಸಕ ಲೇವಡಿ

Suvarna News   | Asianet News
Published : Dec 20, 2020, 04:58 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಿದ್ದಂತೆ ಎಂದು ಸಿದ್ದು ಪರ ರಾಜಣ್ಣ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕ್ಷೇತ್ರಕ್ಕೆ ಸೀಮಿತವಾಗಿ ಒಳಒಪ್ಪಂದದ ಬಗ್ಗೆ ಹೇಳಿದ್ದಾರೆಯಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು(ಡಿ.20): ಎಚ್. ಡಿ. ಕುಮಾರಸ್ವಾಮಿಯೇ ಒಳ ಒಪ್ಪಂದದ ಪ್ರಿನ್ಸಿಪಾಲ್. ಅವರು ಎಲ್ಲಾ ಪಾರ್ಟಿಯವರ ಜತೆ ಒಳ ಒಪ್ಪಂದ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಲೇವಡಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಿದ್ದಂತೆ ಎಂದು ಸಿದ್ದು ಪರ ರಾಜಣ್ಣ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಕ್ಷೇತ್ರಕ್ಕೆ ಸೀಮಿತವಾಗಿ ಒಳಒಪ್ಪಂದದ ಬಗ್ಗೆ ಹೇಳಿದ್ದಾರೆಯಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ತಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಕಾರಣ ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಾಡಿಕೊಂಡ ಒಳಒಪ್ಪಂದವೇ ಕಾರಣ. ಇದಷ್ಟೇ ಅಲ್ಲದೇ ನಮ್ಮ ಪಕ್ಷದವರು ನನಗೆ ಮೋಸ ಮಾಡಿದರು ಎಂದು ಆರೋಪಿಸಿದ್ದರು. ಈ ಕುರಿತಂತೆ ರಾಜ್ಯರಾಜಕಾರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!