ಜಯಂತಿಗಳ ಹಾಲಿಡೇಸ್ ಕೈಬಿಟ್ಟು ಮತ್ತೊಂದು ರಜೆ ಘೋಷಿಸಿದ ಸರ್ಕಾರ

ಜಯಂತಿಗಳ ಹಾಲಿಡೇಸ್ ಕೈಬಿಟ್ಟು ಮತ್ತೊಂದು ರಜೆ ಘೋಷಿಸಿದ ಸರ್ಕಾರ

Published : Jun 06, 2019, 02:57 PM ISTUpdated : Jun 06, 2019, 03:12 PM IST

ಮಹನೀಯರ ಜಯಂತಿ ರಜೆ ರದ್ದು ಕೈಬಿಟ್ಟಿದ್ದು, ಇದರ ಜತೆಗೆ  ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ.

ರಾಜ್ಯದ ಸರ್ಕಾರಿ ನೌಕರರಿಗೆ ವಾಲ್ಮೀಕಿ ಜಯಂತಿ, ಕನಕ ಜಯಂತಿ, ಬಸವ ಜಯಂತಿ, ಮಹಾವೀರ ಜಯಂತಿ, ಮಹಾಲಯ ಅಮಾವಾಸ್ಯೆ, ಈದ್​ವಿುಲಾದ್, ಕಾರ್ವಿುಕ ದಿನ, ಗುಡ್​ ಫ್ರೈಡೇ ಹಾಗೂ  ಕಾರ್ವಿುಕ ದಿನದ ರಜೆಯನ್ನು ರದ್ದುಗೊಳಿಸುವ ತೀರ್ಮಾನವನ್ನು ಸರ್ಕಾರ ಕೈಬಿಟ್ಟಿದೆ. ಅಷ್ಟೇ ಅಲ್ಲದೇ ಇದರ ಜತೆಗೆ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯೊಂದನ್ನು ನೀಡಿದೆ . ಏನದು..? ವಿಡಿಯೋದಲ್ಲಿ ನೋಡಿ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!