ಜಯಂತಿಗಳ ಹಾಲಿಡೇಸ್ ಕೈಬಿಟ್ಟು ಮತ್ತೊಂದು ರಜೆ ಘೋಷಿಸಿದ ಸರ್ಕಾರ

ಜಯಂತಿಗಳ ಹಾಲಿಡೇಸ್ ಕೈಬಿಟ್ಟು ಮತ್ತೊಂದು ರಜೆ ಘೋಷಿಸಿದ ಸರ್ಕಾರ

Published : Jun 06, 2019, 02:57 PM ISTUpdated : Jun 06, 2019, 03:12 PM IST

ಮಹನೀಯರ ಜಯಂತಿ ರಜೆ ರದ್ದು ಕೈಬಿಟ್ಟಿದ್ದು, ಇದರ ಜತೆಗೆ  ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ.

ರಾಜ್ಯದ ಸರ್ಕಾರಿ ನೌಕರರಿಗೆ ವಾಲ್ಮೀಕಿ ಜಯಂತಿ, ಕನಕ ಜಯಂತಿ, ಬಸವ ಜಯಂತಿ, ಮಹಾವೀರ ಜಯಂತಿ, ಮಹಾಲಯ ಅಮಾವಾಸ್ಯೆ, ಈದ್​ವಿುಲಾದ್, ಕಾರ್ವಿುಕ ದಿನ, ಗುಡ್​ ಫ್ರೈಡೇ ಹಾಗೂ  ಕಾರ್ವಿುಕ ದಿನದ ರಜೆಯನ್ನು ರದ್ದುಗೊಳಿಸುವ ತೀರ್ಮಾನವನ್ನು ಸರ್ಕಾರ ಕೈಬಿಟ್ಟಿದೆ. ಅಷ್ಟೇ ಅಲ್ಲದೇ ಇದರ ಜತೆಗೆ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯೊಂದನ್ನು ನೀಡಿದೆ . ಏನದು..? ವಿಡಿಯೋದಲ್ಲಿ ನೋಡಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?