ಮಧ್ಯಂತರ ಎಲೆಕ್ಷನ್ ಪ್ರಸ್ತಾಪಿಸಿದ ದೇವೇಗೌಡ್ರು: ಚುನಾವಣೆ ಯಾವಾಗ.?

ಮಧ್ಯಂತರ ಎಲೆಕ್ಷನ್ ಪ್ರಸ್ತಾಪಿಸಿದ ದೇವೇಗೌಡ್ರು: ಚುನಾವಣೆ ಯಾವಾಗ.?

Published : Jun 18, 2019, 09:20 PM IST

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ವಿಶ್ವನಾಥ್ ಮನವೊಲಿಕೆಗೆ ಕಳೆದೊಂದು ತಿಂಗಳಿನಿಂದ ನಾಯಕರು ಪ್ರಯತ್ನ ಪಡ್ತಾನೇ ಇದಾರೆ. ಆದರೆ ವಿಶ್ವನಾಥ್ ಮಾತ್ರಾ ಯಾವುದಕ್ಕೂ ಜಗ್ಗುತ್ತಲೇ ಇಲ್ಲ. ಹಾಗಾಗಿಯೇ ಇಂದು [ಮಂಗಳವಾರ] ಜೆಡಿಎಸ್ ವರಿಷ್ಠ ದೇವೇಗೌಡ ಅವರು ವಿಶ್ವನಾಥ್ ರನ್ನು ಮನೆಗೆ ಕರೆಸಿಕೊಂಡು ಸಂಧಾನ ಮಾಡಲು ಪ್ರಯತ್ನ ಮಾಡಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ವಿಶ್ವನಾಥ್ ಮನವೊಲಿಕೆಗೆ ಕಳೆದೊಂದು ತಿಂಗಳಿನಿಂದ ನಾಯಕರು ಪ್ರಯತ್ನ ಪಡ್ತಾನೇ ಇದಾರೆ. ಆದರೆ ವಿಶ್ವನಾಥ್ ಮಾತ್ರಾ ಯಾವುದಕ್ಕೂ ಜಗ್ಗುತ್ತಲೇ ಇಲ್ಲ. ಹಾಗಾಗಿಯೇ ಇಂದು [ಮಂಗಳವಾರ] ಜೆಡಿಎಸ್ ವರಿಷ್ಠ ದೇವೇಗೌಡ ಅವರು ವಿಶ್ವನಾಥ್ ರನ್ನು ಮನೆಗೆ ಕರೆಸಿಕೊಂಡು ಸಂಧಾನ ಮಾಡಲು ಪ್ರಯತ್ನ ಮಾಡಿದರು. ಇದೇ ವೇಳೆ ಮಧ್ಯಂತರ ಚುನಾವಣೆ ಮಾತನಾಡಿದ್ದು, ಸಂಧಾನ ಮಾತುಕತೆ ಫುಲ್ ಡಿಟೇಲ್ಸ್ ವಿಡಿಯೋದಲ್ಲಿ ನೋಡಿ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ