ಮಧ್ಯಂತರ ಎಲೆಕ್ಷನ್ ಪ್ರಸ್ತಾಪಿಸಿದ ದೇವೇಗೌಡ್ರು: ಚುನಾವಣೆ ಯಾವಾಗ.?

Jun 18, 2019, 9:20 PM IST

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ವಿಶ್ವನಾಥ್ ಮನವೊಲಿಕೆಗೆ ಕಳೆದೊಂದು ತಿಂಗಳಿನಿಂದ ನಾಯಕರು ಪ್ರಯತ್ನ ಪಡ್ತಾನೇ ಇದಾರೆ. ಆದರೆ ವಿಶ್ವನಾಥ್ ಮಾತ್ರಾ ಯಾವುದಕ್ಕೂ ಜಗ್ಗುತ್ತಲೇ ಇಲ್ಲ. ಹಾಗಾಗಿಯೇ ಇಂದು [ಮಂಗಳವಾರ] ಜೆಡಿಎಸ್ ವರಿಷ್ಠ ದೇವೇಗೌಡ ಅವರು ವಿಶ್ವನಾಥ್ ರನ್ನು ಮನೆಗೆ ಕರೆಸಿಕೊಂಡು ಸಂಧಾನ ಮಾಡಲು ಪ್ರಯತ್ನ ಮಾಡಿದರು. ಇದೇ ವೇಳೆ ಮಧ್ಯಂತರ ಚುನಾವಣೆ ಮಾತನಾಡಿದ್ದು, ಸಂಧಾನ ಮಾತುಕತೆ ಫುಲ್ ಡಿಟೇಲ್ಸ್ ವಿಡಿಯೋದಲ್ಲಿ ನೋಡಿ.