ಅಳಲು ತೋಡಿಕೊಳ್ಳಲು ಹೋದ ದೇವೇಗೌಡ್ರಿಗೆ ಮುಖಭಂಗ!

Aug 1, 2019, 1:50 PM IST

ಬೆಂಗಳೂರು (ಆ.01): ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬಳಿಕ ಉಭಯ ಪಕ್ಷದ ನಾಯಕರು ಪಕ್ಷ ಸಂಘಟನೆಯತ್ತ ಗಮನ ಕೊಡಲು ಆರಂಭಿಸಿದ್ದಾರೆ. ಇದೇ ಪ್ರಯತ್ನದ ಭಾಗವಾಗಿ ಜೆಡಿಎಸ್ ವರಿಷ್ಠ  ಎಚ್.ಡಿ. ದೇವೇಗೌಡರು ಪರಾಜಿತ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ತಮ್ಮ ಅಳಲನ್ನು ತೋಡಿಕೊಂಡ ದೇವೇಗೌಡ್ರಿಗೆ, ಕಾರ್ಯಕರ್ತರು ಸವಾಲುಗಳನ್ನು ಹಾಕಿದ್ದಾರೆ.