ಸರ್ಕಾರ ಉಳಿಸಲು ಎಚ್‌ಡಿಕೆ ತಲೆದಂಡ, ಸಿದ್ದರಾಮಯ್ಯಗೆ ಸಿಎಂ ಪಟ್ಟ?

Apr 25, 2019, 1:26 PM IST

ಇತ್ತೀಚೆಗೆ ಚುನಾವಣಾ ಪ್ರಚಾರದ ವೇಳೆ ‘ಮುಂದಿನ ಸಿಎಂ ನಾನೇ’ ಎಂಬ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿದ್ದರು. ಆ  ಹೇಳಿಕೆ ಹಿಂದೆ ಸಿದ್ದರಾಮಯ್ಯ ವ್ಯವಸ್ಥಿತ ಲೆಕ್ಕಾಚಾರವಿತ್ತಾ?  ಒಂದು ವೇಳೆ ಸಮ್ಮಿಶ್ರ ಸರ್ಕಾರ ಪತನಗೊಳ್ಳುವುದು ನಿಶ್ಚಿತವಾಗಿ ಮುಂದೆ ಯಾವ ದಾರಿಯೂ ಇಲ್ಲ ಎಂಬ ಸನ್ನಿವೇಶ ನಿರ್ಮಾಣವಾದಲ್ಲಿ ಆಗ ಮುಖ್ಯಮಂತ್ರಿ ಪಟ್ಟವನ್ನು ಕಾಂಗ್ರೆಸ್‌ ಪಕ್ಷಕ್ಕೆ ಬಿಟ್ಟುಕೊಡುವ ಮೂಲಕ ಭದ್ರಗೊಳಿಸುವ ಬಗ್ಗೆ ದೇವೇಗೌಡರು ಚಿಂತನೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಸ್ಟೋರಿ ನೋಡಿ...