ರಮೇಶ್ ಜಾರಕಿಹೊಳಿಗೆ ಸಿಎಂ ಬಿಗ್ ಆಫರ್; ಸಾಹುಕಾರ ಆಗ್ತಾರಾ ಖುಷ್?

Jun 3, 2019, 4:12 PM IST

ಅಂತೂ ಇಂತೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ದೊಡ್ಡ ಆಫರ್ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಸ್ಥಾನ ಕೈ ತಪ್ಪಿದ ಬಳಿಕ ಕಾಂಗ್ರೆಸ್ ನಾಯಕರೊಂದಿಗೆ ಮುನಿಸಿಕೊಂಡು ಜಾರಕಿಹೊಳಿ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಸಿಎಂ ನೀಡಿರುವ ಹೊಸ ಆಫರ್ ಸಾಹುಕಾರ ಸ್ವೀಕರಿಸುತ್ತಾರಾ?