Jun 2, 2019, 4:13 PM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಗೆಲುವಿನ ಕ್ರೆಡಿಟ್ ಮತ್ತು ಸೋಲಿನ ಕಾರಣಗಳ ಬಗ್ಗೆ ಚರ್ಚೆ ಮತ್ತು ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣ ಏನೆಂಬುವುದನ್ನು ಈಗ ಮಂಡ್ಯದ ಕಾಂಗ್ರೆಸ್ ನಾಯಕರೇ ಬಿಚ್ಚಿಟ್ಟಿದ್ದಾರೆ.