ಡಿಕೆಶಿಗೆ ದರೋಡೆ ಮಾಡಲು ನಾವು ಹೇಳಿದ್ವಾ..? ಹೀಗಂತಾ HDK ಹೇಳಿದ್ರಂತೆ

Sep 16, 2019, 2:51 PM IST

ಬೆಂಗಳೂರು, (ಸೆ.16): ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಡಿಕೆಶಿಗೆ ದರೋಡೆ ಮಾಡಲು ನಾವು ಹೇಳಿದ್ವಾ? ಇದಕ್ಕೆಲ್ಲ ನಾನೇ ಹೊಣೆ ನಾ? ಹೀಗಂತಾ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಜೆಡಿಎಸ್ ಸಭೆಯಲ್ಲಿ ಮಾತನಾಡಿದ್ದಾರೆ ಎಂದು ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.