ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

Published : Mar 18, 2020, 07:56 PM ISTUpdated : Mar 18, 2020, 07:58 PM IST

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

ಬೆಂಗಳೂರು, [ಮಾ.18]: ಕೊರೋನಾ ವೈರಸ್ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಬಗ್ಗೆ ಮಾಧ್ಯಮಗಳು ಟಿಆರ್ ಪಿಗಾಗಿ ಕೊರೋನಾ ಬಗ್ಗೆ ಹೆಸರಿಸುವಂತೆ ಕೆಲಸಗಳು ಮಾಡುತ್ತಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಕರೋನಾ ಬಗ್ಗೆ ಫೈನಲ್‌ ಇಯರ್ ಮೆಡಿಕಲ್ ಸ್ಟೂಡೆಂಟ್ ಹೇಳಿದ್ದಾರೆ. ಯಾರೂ ಹೆದರಬೇಡಿ, ಕರೋನಾ ಬಂದರೆ 100 ಜನರಲ್ಲಿ 4 ಜನ ಮಾತ್ರ ಸಾಯ್ತಾರೆ, ನ್ಯೂಸ್ ಚಾನೆಲ್ ಟಿಆರ್ ಪಿಗೋಸ್ಕರ ಏನೇನೋ ಮಾಡ್ತಾರೆ ಅಂತ ಆರೋಪ ಮಾಡಿದ್ದಾರೆ.

ಕರ್ನಾಟಕದಲ್ಲಿ 14ಕ್ಕೇರಿದ ಕೊರೋನಾ, ರಾಕುಲ್ ಪ್ರೀತ್‌ಗೆ ಹೀಗೆ ಮಾಡಿದ್ದು ಸರೀನಾ? ಮಾರ್ಚ್ 18ರ ಟಾಪ್ 10 ಸುದ್ದಿ

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!