ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

Published : Mar 18, 2020, 07:56 PM ISTUpdated : Mar 18, 2020, 07:58 PM IST

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

ಬೆಂಗಳೂರು, [ಮಾ.18]: ಕೊರೋನಾ ವೈರಸ್ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಬಗ್ಗೆ ಮಾಧ್ಯಮಗಳು ಟಿಆರ್ ಪಿಗಾಗಿ ಕೊರೋನಾ ಬಗ್ಗೆ ಹೆಸರಿಸುವಂತೆ ಕೆಲಸಗಳು ಮಾಡುತ್ತಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಕರೋನಾ ಬಗ್ಗೆ ಫೈನಲ್‌ ಇಯರ್ ಮೆಡಿಕಲ್ ಸ್ಟೂಡೆಂಟ್ ಹೇಳಿದ್ದಾರೆ. ಯಾರೂ ಹೆದರಬೇಡಿ, ಕರೋನಾ ಬಂದರೆ 100 ಜನರಲ್ಲಿ 4 ಜನ ಮಾತ್ರ ಸಾಯ್ತಾರೆ, ನ್ಯೂಸ್ ಚಾನೆಲ್ ಟಿಆರ್ ಪಿಗೋಸ್ಕರ ಏನೇನೋ ಮಾಡ್ತಾರೆ ಅಂತ ಆರೋಪ ಮಾಡಿದ್ದಾರೆ.

ಕರ್ನಾಟಕದಲ್ಲಿ 14ಕ್ಕೇರಿದ ಕೊರೋನಾ, ರಾಕುಲ್ ಪ್ರೀತ್‌ಗೆ ಹೀಗೆ ಮಾಡಿದ್ದು ಸರೀನಾ? ಮಾರ್ಚ್ 18ರ ಟಾಪ್ 10 ಸುದ್ದಿ

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?