ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

Published : Mar 18, 2020, 07:56 PM ISTUpdated : Mar 18, 2020, 07:58 PM IST

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

ಬೆಂಗಳೂರು, [ಮಾ.18]: ಕೊರೋನಾ ವೈರಸ್ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಬಗ್ಗೆ ಮಾಧ್ಯಮಗಳು ಟಿಆರ್ ಪಿಗಾಗಿ ಕೊರೋನಾ ಬಗ್ಗೆ ಹೆಸರಿಸುವಂತೆ ಕೆಲಸಗಳು ಮಾಡುತ್ತಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಕರೋನಾ ಬಗ್ಗೆ ಫೈನಲ್‌ ಇಯರ್ ಮೆಡಿಕಲ್ ಸ್ಟೂಡೆಂಟ್ ಹೇಳಿದ್ದಾರೆ. ಯಾರೂ ಹೆದರಬೇಡಿ, ಕರೋನಾ ಬಂದರೆ 100 ಜನರಲ್ಲಿ 4 ಜನ ಮಾತ್ರ ಸಾಯ್ತಾರೆ, ನ್ಯೂಸ್ ಚಾನೆಲ್ ಟಿಆರ್ ಪಿಗೋಸ್ಕರ ಏನೇನೋ ಮಾಡ್ತಾರೆ ಅಂತ ಆರೋಪ ಮಾಡಿದ್ದಾರೆ.

ಕರ್ನಾಟಕದಲ್ಲಿ 14ಕ್ಕೇರಿದ ಕೊರೋನಾ, ರಾಕುಲ್ ಪ್ರೀತ್‌ಗೆ ಹೀಗೆ ಮಾಡಿದ್ದು ಸರೀನಾ? ಮಾರ್ಚ್ 18ರ ಟಾಪ್ 10 ಸುದ್ದಿ

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!