ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

Published : Mar 18, 2020, 07:56 PM ISTUpdated : Mar 18, 2020, 07:58 PM IST

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

ಬೆಂಗಳೂರು, [ಮಾ.18]: ಕೊರೋನಾ ವೈರಸ್ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಬಗ್ಗೆ ಮಾಧ್ಯಮಗಳು ಟಿಆರ್ ಪಿಗಾಗಿ ಕೊರೋನಾ ಬಗ್ಗೆ ಹೆಸರಿಸುವಂತೆ ಕೆಲಸಗಳು ಮಾಡುತ್ತಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಕರೋನಾ ಬಗ್ಗೆ ಫೈನಲ್‌ ಇಯರ್ ಮೆಡಿಕಲ್ ಸ್ಟೂಡೆಂಟ್ ಹೇಳಿದ್ದಾರೆ. ಯಾರೂ ಹೆದರಬೇಡಿ, ಕರೋನಾ ಬಂದರೆ 100 ಜನರಲ್ಲಿ 4 ಜನ ಮಾತ್ರ ಸಾಯ್ತಾರೆ, ನ್ಯೂಸ್ ಚಾನೆಲ್ ಟಿಆರ್ ಪಿಗೋಸ್ಕರ ಏನೇನೋ ಮಾಡ್ತಾರೆ ಅಂತ ಆರೋಪ ಮಾಡಿದ್ದಾರೆ.

ಕರ್ನಾಟಕದಲ್ಲಿ 14ಕ್ಕೇರಿದ ಕೊರೋನಾ, ರಾಕುಲ್ ಪ್ರೀತ್‌ಗೆ ಹೀಗೆ ಮಾಡಿದ್ದು ಸರೀನಾ? ಮಾರ್ಚ್ 18ರ ಟಾಪ್ 10 ಸುದ್ದಿ

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!