ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

ಕೊರೋನಾ ವೈರಸ್: ಮಾಧ್ಯಮಗಳು ಹೇಗೆ ಹೊಣೆ ನಿಭಾಯಿಸುತ್ತಿವೆ ಎನ್ನುವ ವಿವರಣೆ ಇಲ್ಲಿದೆ...!

Published : Mar 18, 2020, 07:56 PM ISTUpdated : Mar 18, 2020, 07:58 PM IST

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

ಬೆಂಗಳೂರು, [ಮಾ.18]: ಕೊರೋನಾ ವೈರಸ್ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಬಗ್ಗೆ ಮಾಧ್ಯಮಗಳು ಟಿಆರ್ ಪಿಗಾಗಿ ಕೊರೋನಾ ಬಗ್ಗೆ ಹೆಸರಿಸುವಂತೆ ಕೆಲಸಗಳು ಮಾಡುತ್ತಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.

ಕರೋನಾ ಬಗ್ಗೆ ಫೈನಲ್‌ ಇಯರ್ ಮೆಡಿಕಲ್ ಸ್ಟೂಡೆಂಟ್ ಹೇಳಿದ್ದಾರೆ. ಯಾರೂ ಹೆದರಬೇಡಿ, ಕರೋನಾ ಬಂದರೆ 100 ಜನರಲ್ಲಿ 4 ಜನ ಮಾತ್ರ ಸಾಯ್ತಾರೆ, ನ್ಯೂಸ್ ಚಾನೆಲ್ ಟಿಆರ್ ಪಿಗೋಸ್ಕರ ಏನೇನೋ ಮಾಡ್ತಾರೆ ಅಂತ ಆರೋಪ ಮಾಡಿದ್ದಾರೆ.

ಕರ್ನಾಟಕದಲ್ಲಿ 14ಕ್ಕೇರಿದ ಕೊರೋನಾ, ರಾಕುಲ್ ಪ್ರೀತ್‌ಗೆ ಹೀಗೆ ಮಾಡಿದ್ದು ಸರೀನಾ? ಮಾರ್ಚ್ 18ರ ಟಾಪ್ 10 ಸುದ್ದಿ

ಮಾಧ್ಯಮಗಳು ಟಿಆರ್‌ಪಿಗಾಗಿ ಕೊರೋನಾ ಭೀತಿ ಹುಟ್ಟಿಸುತ್ತಿದೆ ಎಂದು ಆರೋಪಿಸುತ್ತಿರುವವರಿಗೆ ಸುವರ್ಣನ್ಯೂಸ್‌ನ ರಮಾಕಾಂತ್ ಅವರು ಮಾಧ್ಯಮ ಹೇಗೆ ಹೊಣೆ ನಿಭಾಯಿಸುತ್ತಿದೆ ಎಂದು ವಿವರಿಸಿದ್ದು ಹೀಗೆ..

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!