ಎಸ್‌ಎಂ ಕೃಷ್ಣ ಮನೆಗೆ ಸುಧಾಕರ್, ಕಾರಣ ಬಿಚ್ಚಿಟ್ಟ ಪರಮೇಶ್ವರ

May 27, 2019, 4:11 PM IST

ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತಿಯ ಹೊಗೆ ಕಾಣಿಸಿಕೊಂಡಿದ್ದರೂ ಡಿಸಿಎಂ ಡಾ. ಜಿ.ಪರಮೇಶ್ವರ ಮಾತ್ರ ತಲೆ ಕೆಡಿಸಿಕೊಂಡಿಲ್ಲ. ನನಗೆ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಮತ್ತು ರಮೇಶ್ ಜಾರಕಿಹೊಳಿ ಮೇಲೆ ನನಗೆ ನಂಬಿಕೆಯಿದೆ ಎಂದು ಪರಮೇಶ್ವರ ಹೇಳಿದ್ದಾರೆ.