ಅಣ್ಣಾಮಲೈ ಯಾವುದೇ ಪಕ್ಷ ಸೇರಲ್ಲ, ಎಲೆಕ್ಷನ್‌ಗೆ ನಿಲ್ಲಲ್ಲ, ರಾಜೀನಾಮೆಗೆ ಅಸಲಿ ಕಾರಣವೇನು..?

ಅಣ್ಣಾಮಲೈ ಯಾವುದೇ ಪಕ್ಷ ಸೇರಲ್ಲ, ಎಲೆಕ್ಷನ್‌ಗೆ ನಿಲ್ಲಲ್ಲ, ರಾಜೀನಾಮೆಗೆ ಅಸಲಿ ಕಾರಣವೇನು..?

Published : May 28, 2019, 08:02 PM IST

ಕೇಡಿಗಳನ್ನ ಗಡಗಡ ನಡುಗಿಸಿದ್ದ ಗಂಡುಗಲಿ ದಿಢೀರನೇ ರಾಜಿನಾಮೆ ಕೊಟ್ಟಿದ್ದೇಕೆ..? ಠಾಣೆಯಿಂದ ಹೊರಬಿದ್ದ  ಹುಲಿ ಹೊರಟಿದ್ದಾದ್ರೂ ಎಲ್ಲಿಗೆ..? ಡಿಸಿಪಿ ಅಣ್ಣಾಮಲೈ ದಿಢೀರ್ ರಾಜೀನಾಮೆಗೆ ಅಸಲಿ ಕಾರಣ ಏನು.? 

ಕಿಮಿನಲ್ ಗಳ ಪಾಲಿನ ಸಿಂಹಸ್ವಪ್ನವಾಗಿದ್ದ ಅಣ್ಣಾಮಲೈ ಅವರು ಡಿಸಿಪಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಅಣ್ಣಾಮಲೈ ಯಾವುದೇ ಪಕ್ಷ ಸೇರಲ್ಲ, ಎಲೆಕ್ಷನ್ ಗೂ ನಿಲ್ಲಲ್ಲ. ಅಷ್ಟಕ್ಕೂ  ಡಿಸಿಪಿ ಅಣ್ಣಾಮಲೈ ದಿಢೀರ್ ರಾಜೀನಾಮೆಗೆ ಅಸಲಿ ಕಾರಣ ಏನು.? ಸುವರ್ಣನ್ಯೂಸ್ ಬಿಚ್ಚಿಡುತ್ತಿದೆ ಅಣ್ಣಾಮಲೈ ಖಾಕಿ ಕಳಚುವ ಹಿಂದಿನ ಕಾರಣ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?