ಅಣ್ಣಾಮಲೈ ಯಾವುದೇ ಪಕ್ಷ ಸೇರಲ್ಲ, ಎಲೆಕ್ಷನ್‌ಗೆ ನಿಲ್ಲಲ್ಲ, ರಾಜೀನಾಮೆಗೆ ಅಸಲಿ ಕಾರಣವೇನು..?

ಅಣ್ಣಾಮಲೈ ಯಾವುದೇ ಪಕ್ಷ ಸೇರಲ್ಲ, ಎಲೆಕ್ಷನ್‌ಗೆ ನಿಲ್ಲಲ್ಲ, ರಾಜೀನಾಮೆಗೆ ಅಸಲಿ ಕಾರಣವೇನು..?

Published : May 28, 2019, 08:02 PM IST

ಕೇಡಿಗಳನ್ನ ಗಡಗಡ ನಡುಗಿಸಿದ್ದ ಗಂಡುಗಲಿ ದಿಢೀರನೇ ರಾಜಿನಾಮೆ ಕೊಟ್ಟಿದ್ದೇಕೆ..? ಠಾಣೆಯಿಂದ ಹೊರಬಿದ್ದ  ಹುಲಿ ಹೊರಟಿದ್ದಾದ್ರೂ ಎಲ್ಲಿಗೆ..? ಡಿಸಿಪಿ ಅಣ್ಣಾಮಲೈ ದಿಢೀರ್ ರಾಜೀನಾಮೆಗೆ ಅಸಲಿ ಕಾರಣ ಏನು.? 

ಕಿಮಿನಲ್ ಗಳ ಪಾಲಿನ ಸಿಂಹಸ್ವಪ್ನವಾಗಿದ್ದ ಅಣ್ಣಾಮಲೈ ಅವರು ಡಿಸಿಪಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಅಣ್ಣಾಮಲೈ ಯಾವುದೇ ಪಕ್ಷ ಸೇರಲ್ಲ, ಎಲೆಕ್ಷನ್ ಗೂ ನಿಲ್ಲಲ್ಲ. ಅಷ್ಟಕ್ಕೂ  ಡಿಸಿಪಿ ಅಣ್ಣಾಮಲೈ ದಿಢೀರ್ ರಾಜೀನಾಮೆಗೆ ಅಸಲಿ ಕಾರಣ ಏನು.? ಸುವರ್ಣನ್ಯೂಸ್ ಬಿಚ್ಚಿಡುತ್ತಿದೆ ಅಣ್ಣಾಮಲೈ ಖಾಕಿ ಕಳಚುವ ಹಿಂದಿನ ಕಾರಣ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!