May 18, 2019, 1:47 PM IST
ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸಿ, ಚುನಾವಣೆಯನ್ನು ಎದುರಿಸುವ ಬಗ್ಗೆ ಜೆಡಿಎಸ್ ನಾಯಕರು ಹೇಳಿಕೆಗಳನ್ನು ನೀಡುತ್ತಿರುವ ಬೆನ್ನಲ್ಲೇ, ತಿರುಪತಿ ಪ್ರವಾಸದಲ್ಲಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ....