ಮೈತ್ರಿ ಖತಂ ಅಥವಾ ಖಾಯಂ?: ನಿಲುವು ಪ್ರಕಟಿಸಿದ ದೇವೇಗೌಡ್ರು

May 18, 2019, 1:47 PM IST

ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸಿ, ಚುನಾವಣೆಯನ್ನು ಎದುರಿಸುವ ಬಗ್ಗೆ ಜೆಡಿಎಸ್ ನಾಯಕರು ಹೇಳಿಕೆಗಳನ್ನು ನೀಡುತ್ತಿರುವ ಬೆನ್ನಲ್ಲೇ, ತಿರುಪತಿ ಪ್ರವಾಸದಲ್ಲಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ  ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ.   ಅವರೇನು ಹೇಳಿದ್ದಾರೆ ನೋಡೋಣ ಬನ್ನಿ....