ಅನರ್ಹಗೊಳಿಸಿದ ಬಳಿಕ ಮೊದಲ ಸುದ್ದಿಗೋಷ್ಠಿ: ದೇವೇಗೌಡ್ರ ಕ್ಷಮೆಯಾಚಿಸಿದ ವಿಶ್ವನಾಥ್

Aug 4, 2019, 4:35 PM IST

ಮೈಸೂರು, [ಆ.04]: ಅನರ್ಹಗೊಳಿಸಿದ ಬಳಿಕ ಮೈಸೂರಿನಲ್ಲಿ ಎಚ್ ವಿಶ್ವನಾಥ್ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಜೀನಾಮೆ ನೀಡಿರುವ ಬಗ್ಗೆ ಕಾರಣ ನೀಡಿದ್ದಾರೆ. ಅಷ್ಟೇ ಅಲ್ಲದೇ ಜೆಡಿಎಸ್ ವರಿಷ್ಠ ಎಚ್. ಡಿ,ದೇವೇಗೌಡ್ರ ಕ್ಷಮೆಯಾಚಿಸಿದ್ದಾರೆ. ಹಾಗಾದ್ರೆ ವಿಶ್ವನಾಥ್ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.