Aug 30, 2019, 11:21 AM IST
ಬೆಂಗಳೂರು (ಆ.30): ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ (ED) ಕಂಟಕ ಎದುರಾಗಿದೆ. ಆದಾಯ ಮೀರಿದ ಆಸ್ತಿಯ ಮೂಲ ಪ್ರಕರಣದ ಸಂಬಂಧ ED ತಮ್ಮ ವಿರುದ್ಧ ಜಾರಿಗೊಳಿಸಿದ್ದ ಸಮನ್ಸ್ ಹಾಗೂ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಜೆಡಿಎಸ್ ನಾಯಕರೊಬ್ಬರು ಡಿಕೆಶಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: