Sep 3, 2019, 7:47 PM IST
ಮಂಡ್ಯ[ಸೆ.03]: ಇಡಿ ವಿಚಾರಣೆ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿರುವ ಮಾಜಿ ಸಚಿವರೊಬ್ಬರು ಬಿಜೆಪಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಂದೊಂದು ದಿನ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ವಾರ್ನಿಂಗ್ ಮಾಡಿದ್ದಾರೆ. ಯಾರು ಆ ಸಚಿವ ? ಏನೆಲ್ಲ ಹೇಳಿದ್ರು? ವಿಡಿಯೋನಲ್ಲಿ ನೋಡಿ.