JDS ಸೇರುವಂತೆ ಬಿಜೆಪಿ ಅಸಮಾಧಾನಿತ ಶಾಸಕನಿಗೆ ಆಹ್ವಾನ: ಆಪರೇಷನ್ ಶುರು?

JDS ಸೇರುವಂತೆ ಬಿಜೆಪಿ ಅಸಮಾಧಾನಿತ ಶಾಸಕನಿಗೆ ಆಹ್ವಾನ: ಆಪರೇಷನ್ ಶುರು?

Published : Aug 21, 2019, 06:47 PM IST

 ಅಸಮಾಧಾನಗೊಂಡಿರುವ ಶಾಸಕನನ್ನು ಜೆಡಿಎಸ್ ಎಂಎಲ್ಸಿ ಬಸವರಾಜ್ ಹೊರಟ್ಟಿ ಭೇಟಿ ಮಾಡಿದ್ದು, ಮರಳಿ ಮನೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. 

ಬೆಂಗಳೂರು, [ಆ.21]:  ಸಿಎಂ  ಬಿ.ಎಸ್. ಯಡಿಯುರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಫೋಟಗೊಂಡಿದೆ. ಮುಂದಿನ ಸಚಿವ ಸಂಪುಟ ವಿಸ್ತರಣೆ ಒಳಗೆ ನನಗೆ ಮಂತ್ರಿ ಸ್ಥಾನ ಸಿಗದಿದ್ದರೆ ನನ್ನ ನಡೆ ಮನೆ ಕಡೆಗೆ ಎಂದು ಬಿಜೆಪಿ ಹಿರಿಯ ಶಾಸಕರೊಬ್ಬರು ಪಕ್ಷಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದರ ನಡುವೆ ಅಸಮಾಧಾನಗೊಂಡಿರುವ ಶಾಸಕನನ್ನು ಜೆಡಿಎಸ್ ಎಂಎಲ್ಸಿ ಬಸವರಾಜ್ ಹೊರಟ್ಟಿ ಭೇಟಿ ಮಾಡಿದ್ದು, ಮರಳಿ ಮನೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.  ಜೆಡಿಎಸ್ ಸೇರುವಂತೆ ಆಹ್ವಾನ ನೀಡಿರುವುದು ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ. ಯಾರು ಆ ಶಾಸಕ? ವಿಡಿಯೋನಲ್ಲಿ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!