JDS ಸೇರುವಂತೆ ಬಿಜೆಪಿ ಅಸಮಾಧಾನಿತ ಶಾಸಕನಿಗೆ ಆಹ್ವಾನ: ಆಪರೇಷನ್ ಶುರು?

JDS ಸೇರುವಂತೆ ಬಿಜೆಪಿ ಅಸಮಾಧಾನಿತ ಶಾಸಕನಿಗೆ ಆಹ್ವಾನ: ಆಪರೇಷನ್ ಶುರು?

Published : Aug 21, 2019, 06:47 PM IST

 ಅಸಮಾಧಾನಗೊಂಡಿರುವ ಶಾಸಕನನ್ನು ಜೆಡಿಎಸ್ ಎಂಎಲ್ಸಿ ಬಸವರಾಜ್ ಹೊರಟ್ಟಿ ಭೇಟಿ ಮಾಡಿದ್ದು, ಮರಳಿ ಮನೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. 

ಬೆಂಗಳೂರು, [ಆ.21]:  ಸಿಎಂ  ಬಿ.ಎಸ್. ಯಡಿಯುರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಫೋಟಗೊಂಡಿದೆ. ಮುಂದಿನ ಸಚಿವ ಸಂಪುಟ ವಿಸ್ತರಣೆ ಒಳಗೆ ನನಗೆ ಮಂತ್ರಿ ಸ್ಥಾನ ಸಿಗದಿದ್ದರೆ ನನ್ನ ನಡೆ ಮನೆ ಕಡೆಗೆ ಎಂದು ಬಿಜೆಪಿ ಹಿರಿಯ ಶಾಸಕರೊಬ್ಬರು ಪಕ್ಷಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದರ ನಡುವೆ ಅಸಮಾಧಾನಗೊಂಡಿರುವ ಶಾಸಕನನ್ನು ಜೆಡಿಎಸ್ ಎಂಎಲ್ಸಿ ಬಸವರಾಜ್ ಹೊರಟ್ಟಿ ಭೇಟಿ ಮಾಡಿದ್ದು, ಮರಳಿ ಮನೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.  ಜೆಡಿಎಸ್ ಸೇರುವಂತೆ ಆಹ್ವಾನ ನೀಡಿರುವುದು ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ. ಯಾರು ಆ ಶಾಸಕ? ವಿಡಿಯೋನಲ್ಲಿ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?