JDS ಸೇರುವಂತೆ ಬಿಜೆಪಿ ಅಸಮಾಧಾನಿತ ಶಾಸಕನಿಗೆ ಆಹ್ವಾನ: ಆಪರೇಷನ್ ಶುರು?

JDS ಸೇರುವಂತೆ ಬಿಜೆಪಿ ಅಸಮಾಧಾನಿತ ಶಾಸಕನಿಗೆ ಆಹ್ವಾನ: ಆಪರೇಷನ್ ಶುರು?

Published : Aug 21, 2019, 06:47 PM IST

 ಅಸಮಾಧಾನಗೊಂಡಿರುವ ಶಾಸಕನನ್ನು ಜೆಡಿಎಸ್ ಎಂಎಲ್ಸಿ ಬಸವರಾಜ್ ಹೊರಟ್ಟಿ ಭೇಟಿ ಮಾಡಿದ್ದು, ಮರಳಿ ಮನೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. 

ಬೆಂಗಳೂರು, [ಆ.21]:  ಸಿಎಂ  ಬಿ.ಎಸ್. ಯಡಿಯುರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಫೋಟಗೊಂಡಿದೆ. ಮುಂದಿನ ಸಚಿವ ಸಂಪುಟ ವಿಸ್ತರಣೆ ಒಳಗೆ ನನಗೆ ಮಂತ್ರಿ ಸ್ಥಾನ ಸಿಗದಿದ್ದರೆ ನನ್ನ ನಡೆ ಮನೆ ಕಡೆಗೆ ಎಂದು ಬಿಜೆಪಿ ಹಿರಿಯ ಶಾಸಕರೊಬ್ಬರು ಪಕ್ಷಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದರ ನಡುವೆ ಅಸಮಾಧಾನಗೊಂಡಿರುವ ಶಾಸಕನನ್ನು ಜೆಡಿಎಸ್ ಎಂಎಲ್ಸಿ ಬಸವರಾಜ್ ಹೊರಟ್ಟಿ ಭೇಟಿ ಮಾಡಿದ್ದು, ಮರಳಿ ಮನೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.  ಜೆಡಿಎಸ್ ಸೇರುವಂತೆ ಆಹ್ವಾನ ನೀಡಿರುವುದು ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ. ಯಾರು ಆ ಶಾಸಕ? ವಿಡಿಯೋನಲ್ಲಿ ನೋಡಿ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ