‘ದರ್ಶನ್ ಅಜ್ಞಾನಕ್ಕೆ ಏನನ್ನಬೇಕೋ ಗೊತ್ತಾಗ್ತಿಲ್ಲ’

Apr 30, 2019, 6:55 PM IST

ಕಾಲೇಜೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಲಮನ್ನಾ ವಿಚಾರವಾಗಿ ನಟ ದರ್ಶನ್ ನೀಡಿದ್ದ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಸಾಲಮನ್ನಾ ಬಗ್ಗೆ ದರ್ಶನ್ ಅಜ್ಞಾನದ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ ಎಂದು ಅವರು ಟಾಂಗ್ ನೀಡಿದ್ದಾರೆ.