Aug 23, 2019, 4:47 PM IST
ಬೆಂಗಳೂರು (ಆ.23): ಮೊನ್ನೆ ಮೊನ್ನೆ ದೋಸ್ತಿಗಳಾಗಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈಗ ಪರಸ್ಪರರ ವಿರುದ್ಧ ತೊಡೆ ತಟ್ಟುತ್ತಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯರೇ ಕಾರಣ ಎಂದು ದೇವೇಗೌಡ್ರು ಘರ್ಜಿಸಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ತಿರುಗೇಟು ಕೂಡಾ ಕೊಟ್ಟಿದ್ದಾರೆ. ರಾಜ್ಯ ರಾಜಕೀಯದ ಈ ಹೊಸ ಬೆಳವಣಿಗೆಯ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿಶ್ಲೇಷಣೆ...