Aug 23, 2019, 9:22 PM IST
ಬೆಂಗಳೂರು(ಆ.23): ಸಮ್ಮಿಶ್ರ ಸರ್ಕಾರದ ಪತನದ ಹಿಂದೆ ಸಿದ್ದರಾಮಯ್ಯ ಕೈವಾಡ ಇಲ್ಲ ಎಂದು ಅನರ್ಹ ಶಾಸಕ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಇದೇ ವೇಳೆ ತಾವು ಸಚಿವ ಸ್ಥಾನಕ್ಕಾಗಿ ಬಿಜೆಪಿ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸುಧಾಕರ್ ಸ್ಪಷ್ಟಪಡಿಸಿದರು. ಅನರ್ಹತೆ ಕುರಿತು ಸುಪ್ರೀಂಕೋರ್ಟ್ ತೀರ್ಮಾನ ಅವಲೋಕಿಸಿ ತಮ್ಮ ಮುಂದಿನ ರಾಜಕೀಯ ನಡೆ ನಿರ್ಧರಿಸುವುದಾಗಿ ಸುಧಾಕರ್ ಸುವರ್ಣನ್ಯೂಸ್’ಗೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..