ಒಂದು ಕಡೆ ಅತೃಪ್ತರ ಮನವೊಲಿಕೆ, ಇನ್ನೊಂದು ಕಡೆ ಬಿಜೆಪಿ ಗೇಮ್ ಪ್ಲ್ಯಾನ್ ಬಿಚ್ಚಿಟ್ಟ BSY

Jul 13, 2019, 7:28 PM IST

ಅತೃಪ್ತರ ಮನವೊಲಿಸಲು ದೋಸ್ತಿಗಳು ಸರ್ಕಸ್ ಮಾಡುತ್ತಿದ್ದರೆ ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದಾರೆ. ಬಿಜೆಪಿ ಮುಂದೇನು ಮಾಡಲಿದೆ ಎಂಬುದನ್ನು ಬಿಚ್ಚಿಟ್ಟಿದ್ದಾರೆ.