‘ಬೇರೆ ಆಯ್ಕೆ ಇಲ್ಲ, ರಾಜೀನಾಮೆ ನೀಡಲೇಬೇಕು’

Jul 17, 2019, 3:26 PM IST

ಬಂಡಾಯ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಿಎಂ ಕುಮಾರಸ್ವಾಮಿ ಮುಂದೆ ರಾಜೀನಾಮೆ ಹೊರತು ಬೇರೆ ಆಯ್ಕೆಗಳಿಲ್ಲ ಎಂದರು.