ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

Published : Sep 29, 2019, 05:15 PM IST

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

ಬೆಳಗಾವಿ/ಬೆಂಗಳೂರು, [ಸೆ.29]: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!