ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

Published : Sep 29, 2019, 05:15 PM IST

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

ಬೆಳಗಾವಿ/ಬೆಂಗಳೂರು, [ಸೆ.29]: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!