ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

Published : Sep 29, 2019, 05:15 PM IST

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

ಬೆಳಗಾವಿ/ಬೆಂಗಳೂರು, [ಸೆ.29]: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!