ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ..: ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಹಿರಿಯ ನಾಯಕ

Published : Sep 29, 2019, 05:15 PM IST

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

ಬೆಳಗಾವಿ/ಬೆಂಗಳೂರು, [ಸೆ.29]: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೇರಲು ಕಾರಣರಾಗಿರುವ 17 ಜೆಡಿಎಸ್ ಹಾಗು ಕಾಂಗ್ರೆಸ್ ಅನರ್ಹ ಶಾಸಕರನ್ನು ಬಿಜೆಪಿ ಮನೆಗೆ ಬಂದ ಬೀಗ ರೀತಿಯಲ್ಲಿ ಸತ್ಕರಿಸುತ್ತಿದೆ. ಅಷ್ಟೇ ಅವರಿಂದಲೇ ಇದೆಲ್ಲಾ. ಅವರನ್ನು ಮರೆತರೇ ದೇವರು ಮೆಚ್ಚುವನೇ ಎಂದು ಅನರ್ಹ ಶಾಸಕರನ್ನು ಬಿಜೆಪಿ ತಲೆ ಮೇಲೆ ಹೊತ್ತುಕೊಂಡು ತಿರಾಗಾಡುತ್ತಿದೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕರೊಬ್ಬರು ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ.  ಅವರ ದಾರಿ ಅವರಿಗೆ...ನಮ್ಮ ದಾರಿ ನಮಗೆ.. ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಯಾರು ಆ ಹಿರಿಯ ಶಾಸಕ? ಮತ್ತೆ ಏನೆಲ್ಲ ಮಾತನಾಡಿದರು? ಅವರ ಬಾಯಿಂದಲೇ ಕೇಳಿ.       

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?